ಬೆಂಗಳೂರು: ಕೈಮಗ್ಗ ಮತ್ತು ಜವಳಿ ಇಲಾಖೆಯು ನೇಕಾರರ ವಿಶೇಷ ಪ್ಯಾಕೇಜ್ ಯೋಜನೆ ಎಸ್ಸಿಎಸ್ಪಿ/ಟಿಎಎಸ್ಪಿ ಯೋಜನೆಯಡಿ ಜವಳಿ ಕ್ಷೇತ್ರಕ್ಕೆ ಸಂಬಂಸಿದಂತೆ ಸಣ್ಣ ಮತ್ತು ಅತಿಸಣ್ಣ (ಎಸ್ಎಂಇ) ಘಟಕಗಳ ಸ್ಥಾಪನೆಗೆ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಉದ್ದಿಮೆದಾರರು ಹೊಸದಾಗಿ ಜವಳಿ ಘಟಕ ಸ್ಥಾಪಿಸಲು ಅರ್ಜಿ ಆಹ್ವಾನಿಸಿದೆ.
ಆಸಕ್ತ ಜವಳಿ ಉತ್ಪಾದನಾ ಉದ್ದಿಮೆದಾರರು ನಿಗದಿತ ನಮೂನೆ ಅರ್ಜಿಯನ್ನು ಉಪನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಮಂಜುನಾಥ ಟವರ್ಸ್, 2ನೇ ಮಹಡಿ, ಗಾಂಧಿನಗರ, 1ನೇ ಮುಖ್ಯರಸ್ತೆ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯ ದಾಖಲೆಗಳನ್ನು ಲಗತ್ತಿಸಿ ಡಿ. 31 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.:08182-223405 ನ್ನು ಸಂಪರ್ಕಿಸುವುದು.
bigtvnews | Hubli Dharwad News | Kannada News | Karnataka News Hubli News | News In Hubli | Local news





