Breaking News

ಸಿಎಂ ಸಿದ್ಧರಾಮಯ್ಯನವರದು ಲೆಫ್ಟಿಸ್ಟ್ ವಿಚಾರಧಾರೆ, ಅನಗತ್ಯ ವಿಚಾರದಲ್ಲಿ ಬೀಳಬಾರದು: ಕೇಂದ್ರ ಸಚಿವ ಜೋಶಿ ವ್ಯಂಗ್ಯ

ಹುಬ್ಬಳ್ಳಿ: ಮೈಸೂರು ರಸ್ತೆಗೆ ಸಿದ್ದರಾಮಯ್ಯ ಹೆಸರಿಡೋ ವಿಚಾರಕ್ಕೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಅವರು ಲೆಫ್ಟಿಸ್ಟ್ ವಿಚಾರ ಧಾರೆಯವರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಲೆಫ್ಟಿಸ್ಟ್ ಸಹ ಇದಕ್ಕೆ ವಿರೋಧ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಅನಗತ್ಯ ವಿಚಾರದಲ್ಲಿ ಬೀಳಬಾರದು. ಅವರ ಹಗರಣಗಳ ಬಗ್ಗೆ ನಾವು ಮಾತನಾಡಿದ್ದೇವೆ. ಧೀರ್ಘ ಅಧಿಕಾರದಲ್ಲಿ ಇದ್ದವರು, ಚಿಲ್ಲರೆಯಲ್ಲಿ ಸಿಲುಕಬೇಡಿ ಎಂದ ಜೋಶಿ ತಿಳಿ ಹೇಳಿದರು.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *