ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ಧನವನ್ನಾಗಿ ನೀಡಲು ರಾಜ ಸರ್ಕಾರ 50 ಸಾವಿರ ನಿಡಲಾಗುವುದು. ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಾಮೂಹಿಕ ವಿವಾಹಗಾಗಿ ವೆಚ್ಚವಾಗಿ ಪ್ರತಿ ಜೋಡಿಗೆ 50,000 ರೂಪಾಯಿ ನೀಡಲಾಗುವುದು. ಈ ಕುರಿತು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

