Breaking News

ಒಂದೇ ದಿನದಲ್ಲಿ 2 ವಿದ್ಯಾರ್ಥಿನಿಯರ ಆತ್ಮಹತ್ಯೆ ಪ್ರಕರಣ!.

ಕಳೆದ ಗುರುವಾರ ಕಾರವಾರ ತುಮಕೂರು ಪ್ರತ್ಯೇಕ 2 ಜಿಲ್ಲೆಗಳಲ್ಲಿ ವಿದ್ಯಾರ್ಥಿನಿಯರ ಆತ್ಮಹತ್ಯೆ ಪ್ರಕರಣವು ದಾಖಲಾಗಿದೆ.
* ಕಾರವಾರ ಜಿಲ್ಲೆಯಲ್ಲಿ ಬಾಲಕಿ ಬಾಲ ಮಂದಿರದಲ್ಲಿ ಏಳು ವರ್ಷಗಳಿಂದ ವಾಸವಿದ್ದ ಸುಮತಿ ಎಂಬ ಶಾಲಾ ವಿದ್ಯಾರ್ಥಿ ನೀನು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾಳೆ. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿರುವುದೇ ಆತ್ಮಹತ್ಯೆ ಕಾರಣ ಎಂದು ಊಹಿಸಲಾಗಿದೆ.
* ತುಮಕೂರು ಜಿಲ್ಲೆಯ ಸಿದ್ದಾರ್ಥ್ ಪಿಯು ಕಾಲೇಜ್ ವಸತಿ ಶಾಲೆಯಲ್ಲಿ ದೀಪಿಕಾ ಎಂಬ ವಿದ್ಯಾರ್ಥಿ ನೇಣು ಹಾಕಿಕೊಂಡಿದ್ದು ಈಕೆ ಸಾವಿಗೆ ಕಾರಣ ತಿಳಿದು ಬಂದಿಲ್ಲ.

Share News

About BigTv News

Check Also

ಬೆಳಗಾವಿ ದಮೋನೆ ಫ್ಯಾಮಿಲಿ ದುರಂತದ ಟ್ವಿಸ್ಟ್: 6 ಜನರ ಸಾವಿಗೆ ಫ್ರಿಡ್ಜ್ ಬ್ಲಾಸ್ಟ್ ಕಾರಣವಲ್ಲ, CCTV ವಿಡಿಯೋ ಸಂದೇಹ!

ಬೆಳಗಾವಿ: ಚವಾಟ್‌ಗಲ್ಲಿಯಲ್ಲಿ ಸೆ.16ರಂದು ಒಂದೇ ಕುಟುಂಬದ 6 ಮಂದಿ ಮೃತಪಟ್ಟ ಅಗ್ನಿ ದುರಂತ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಘಟನೆಗೂ …

Leave a Reply

Your email address will not be published. Required fields are marked *