ಕಿಚ್ಚ ಸುದೀಪ್ ಮತ್ತು ರಮ್ಯಾ ಜೋಡಿ ಸ್ಯಾಂಡಲ್ವುಡ್ನ ಸೂಪರ್ ಡೂಪರ್ ಹಿಟ್ ಜೋಡಿಗಳಲ್ಲಿ ಒಂದು. ರಮ್ಯಾಗೆ ಮುಂಗಾರು
ಮಳೆ ಡೈರೆಕ್ಟರ್ ಮೇಲೆ ನಂಬಿಕೆ ಹೆಚ್ಚಾಗಿದೆ. ಅಷ್ಟೆ ಅಲ್ಲ ನಟಿ ರಶ್ಮಿಕಾ ಬಗ್ಗೆ ಇಲ್ಲ ಸಲ್ಲದ ಕಮೆಂಟ್ ಮಾಡಿದವರ ವಿರುದ್ಧ ರಮ್ಯಾ ರಾಂಗ್ ಆಗಿದ್ದಾರೆ.
‘ಸ್ಯಾಂಡಲ್ವುಡ್ ಕ್ವೀನ್’ ರಮ್ಯಾ ಯಾವಾಗ ಸಿನಿಮಾಕ್ಕೆ ಕಮ್ಬ್ಯಾಕ್ ಮಾಡ್ತಾರೆ ಅನ್ನೋದು ಅಭಿಮಾನಿಗಳ ದೊಡ್ಡ ಪ್ರಶ್ನೆ ಆಗಿತ್ತು.
ರಂಗ ಎಸ್ಎಸ್ಎಲ್ಸಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ ಡೈರೆಕ್ಟರ್ ವಿಕಟಕವಿ ಯೋಗರಾಜ್ ಭಟ್ ಅವರು ಇದೀಗ ರಮ್ಯಾ ರವರೊಂದಿಗೆ ಮತ್ತೆ ಚಿತ್ರ ಮಾಡಲಿದ್ದಾರೆ. 2016ರಲ್ಲಿ ಬಂದ “ನಾಗರಹಾವು” ಚಿತ್ರವೇ ಕೊನೆಯ ಚಿತ್ರ 22 ವರ್ಷಗಳ ಬಳಿಕ ರಮ್ಯ, ಡೈರೆಕ್ಟರ್ ಯುವರಾಜ್ ಭಟ್ ರವರೊಂದಿಗೆ “ಆಪಲ್ ಬಾಕ್ಸ್” ಎಂಬ ಚಿತ್ರ ಮಾಡಲಿದ್ದಾರೆ . ಈ ವಿಷಯ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಅವರ ಅಭಿಮಾನಿಗಳಿಗೆ ಸಂತೋಷ ತರಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

