Breaking News

ಕೊಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನ!. ಪೊಲೀಸರ ಚಾಣಕ್ಷ್ಯತನದಿಂದ ಆರೋಪಿಗಳ ಬಂಧನ.

ಕೊಪ್ಪಳ ಜಿಲ್ಲೆಯ ಗಂಗಾವತಿ ಗ್ರಾಮದಲ್ಲಿ ಮೊನ್ನೆ ರಾತ್ರಿ ನಡೆದ ಘಟನೆ ಮೂವರು ಆರೋಪಿಗಳು
ಅಮಾಯಕನನ್ನು ಕೊಲೆಮಾಡಿ ತಪ್ಪಿಸಿಕೊಳ್ಳಲು ಯತ್ನ ಮಾಡಿದ್ದಾರೆ. ಕಾರ್ಯಾಚರಣೆ ನಡೆಸಿದ ಪೊಲೀಸರು ನಿನ್ನೆ ಇಬ್ಬರು ಆರೋಪಿಗಳನ್ನು ಬಂಧನ ಮಾಡಿದ್ದೂ 3 ನೇ ಕೊಲೆಗಾರನು ಗಂಗಾವತಿ ಗ್ರಾಮದವನಾಗಿದ್ದು ಅವನಿಗಾಗಿ ಹುಡುಕಾಟ ನಡೆಸಿದ್ದಾರೆ. ಕೃತ್ಯದ ಬಳಿಕ ಬೇರೆ ಕಡೆ ತಪ್ಪಿಸಿಕೊಳ್ಳಲು ಯತ್ನ ನಡೆಸಿದರು ಪೋಲೀಸರ ಕಾರ್ಯ ಕ್ಷಮತೆಯಿಂದ ಆರೋಪಿಗಳನ್ನು ಭಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *