ಭಾರತದಲ್ಲಿ ಎರಡು ಚಂಡಮಾರುತಗಳ ಪರಿಚಲನೆಯ ಬಗ್ಗೆ ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ .ಒಂದು ಇರಾಕ್ ನಲ್ಲಿ ಹುಟ್ಟಿಕೊಂಡಿದ್ದು ಮುಂದಿನ 24 ಗಂಟೆಗಳಲ್ಲಿ ಜಮ್ಮು ಕಾಶ್ಮೀರ್ ಗಡಿಯನ್ನು ತಲುಪಿ ಭಾರತದ ಅನೇಕ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್ 15 ರ ತನಕ ಪಶ್ಚಿಮ ಬಂಗಾಳದಿಂದ ಈಶಾನ್ಯದವರಿಗೆ ಮತ್ತೆ ಕೇರಳದಿಂದ ತಮಿಳ್ನಾಡಿನವರೆಗೆ ಭಾರಿ ಮಳೆ ಎಚ್ಚರಿಕೆ ನೀಡಲಾಗಿದೆ. ಬಾಂಗ್ಲಾದೇಶದಲ್ಲಿ ಎರಡನೆಯ ಸೈಕ್ಲೋಸ್ ರೂಪಗೊಳ್ಳುತ್ತದೆ. ಮುಂದಿನ ಐದು ದಿನಗಳವರೆಗೆ ಪೂರ್ವ ಮತ್ತು ಈಶಾನ್ಯ ರಾಜ್ಯಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

