ತೆಲಂಗಾಣದ ನಾಗರ್ ಕರ್ನೂಲ್ ಜಿಲ್ಲೆ ಶ್ರೀಶೈಲಂ ಎಡದಂತೆ ಕಾಲವೆ ಸುರಂಗದಲ್ಲಿ ಕುಸಿದಿರುವ ಪ್ರದೇಶದಲ್ಲಿ ಇನ್ನು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇನ್ನು ನಾಪತ್ತೆಯಾಗಿರುವ ಕಾರ್ಮಿಕರಿಗೆ ಶೋಧ ಕಾರ್ಯ ಮುಂದುವರೆದಿದೆ. ಈ ವೇಳೆ ಕುಸಿತದಲ್ಲಿ 56 ಮಂದಿ ಸಿಲುಕಿದ್ದು ಅವರ ಪೈಕಿ 48 ಮಂದಿಯನ್ನು ರಕ್ಷಿಸಲಾಗಿದೆ ಇನ್ನುಳಿದ ಎಂಟು ಮಂದಿ ನಾಪತ್ತೆಯಾಗಿದ್ದಾರೆ ಅವರಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ .
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news




