Breaking News
Oplus_131072

ನವಲಗುಂದ : ಹೊಟ್ಟಿನ ಬನವಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ನವಲಗುಂದ ಹೊರ ವಲಯದ ಹುಬ್ಬಳ್ಳಿ ಸೋಲಾಪುರ್ ರಸ್ತೆಯ ಹೊಂದಿರುವ ರೈತ ಪ್ರಕಾಶ್ ಸಿಗ್ಲಿ ಎಂಬಾತರ ಹೊಲದಲ್ಲಿ ಕಿಡಿಗೇಡಿಗಳು ಹೊಟ್ಟಿನ ಬನವಿಗೆ ಬೆಂಕಿ ಹಚ್ಚಿರುವುದು ಕಂಡುಬಂದಿದೆ. ತೊಗರಿ ಹೊಟ್ಟಿನ ಬನವಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಇಂದು ನಡೆದಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಯುವಕರು ನೀರಿನ ಟ್ಯಾಂಕರ್ ತರಿಸಿ ಭನವಿಗೆ ಹತ್ತಿದ ಬೆಂಕಿಯನ್ನು ನಂದಿಸಿದ್ದಾರೆ. ಈ ಘಟನೆಯಿಂದ ಅಪಾರ ನಷ್ಟ ಉಂಟಾಗಿದೆ.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *