ಕರ್ನಾಟಕದಲ್ಲಿ ಬಿಜೆಪಿಯಲ್ಲಿ ಬಣ್ಣ ಹಾಗೂ ಒಳ ಜಗಳದ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಹಾಗೂ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಜೊತೆ ನಡೆಸಿದ್ದಾರೆ. ಈ ಸಭೆ ಇದೀಗ ರಾಜಕೀಯ ವಲಯದಲ್ಲಿ ಬಾರಿ ಕುತೂಹಲ ಮೂಡಿಸಿದೆ. ರಾಜ್ಯ ಬಿಜೆಪಿಯಲ್ಲಿ ಬಿಕ್ಕಟ್ಟು ಜೋರಾಗಿ ಇರುವುದರಲ್ಲಿಯೇ ಈ ರೀತಿ ಸಭೆ ನಡೆದಿರುವುದು ಬಾರಿ ಚರ್ಚೆಯ ಕಾರಣವಾಗಿದೆ. ಇದರ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಮುನ್ಸೂಚನೆ ಕಾಣುತ್ತಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

