ಚಿಕ್ಕಬಳ್ಳಾಪುರದ ಚಿಂತಾಮಣಿ ಯಲ್ಲಿ ಟಯರ್ ಸ್ಫೋಟಗೊಂಡು ಕಾರು ಪಾಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬರು ಚಿಕಿತ್ಸೆ ಫಲಕಾರಿ ಆಗದೆ ಆಸ್ಪತ್ರೆಯಲ್ಲಿ ಬಿಡುತ್ತದೆ ಬೆಂಗಳೂರಿನ ಗುರಪ್ಪನ ಪಾಳ್ಯದ ಅಬ್ದುಲ್ ರೋಹಿನ್ ಅವರ ಪುತ್ರ ಸಕ್ಲಿನ್ ಸ್ಥಳದಲ್ಲಿ ಅಮೃತಪಟ್ಟಿದ್ದಾರೆ. ಆಸ್ಪತ್ರೆಗೆ ದಾಖಲೆಸಿದ್ದ ಸರ್ದಾರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

