Breaking News
Oplus_131072

ಆಕಸ್ಮಿಕ ಕಾಲು ಜಾರಿ ಹೊಂಡಕ್ಕೆ ಬಿದ್ದ ವೈದ್ಯ ಸ್ಥಳದಲ್ಲೇ ಸಾವು.

ಹೊಸದುರ್ಗ ತಾಲೂಕಿನ ಕುರುಬರಹಳ್ಳಿ ಬಳಿಯ ಜಮೀನಿನಲ್ಲಿ ಶುಕ್ರವಾರ ಘಟನೆ ಸಂಭವಿಸಿದೆ. ತಾಲೂಕಿನ ಬಿಸನಹಳ್ಳಿಯ ಲಂಬಾಣಿ ಹಟ್ಟಿಯ ಡಾಕ್ಟರ್ ಜಯರಾಮ ನಾಯಕ್ ಎಂಬುವರು ತೋಟದಲ್ಲಿನ ಕೃಷಿಹೊಂಡದ ಬಳಿ ಓಡಾಡುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿರುವ ದುರ್ಘಟನೆ ನಡೆದಿದೆ. ವೈದ್ಯಕೀಯ ಸೇವೆಯ ಮೂಲಕ ಗ್ರಾಮಕ್ಕೆ ಚಿರಪರಿಚಿತರಾದ ಇವರು ಬಡ ರೋಗಿಗಳಿಗೆ ಕಡಿಮೆ ದರದಲ್ಲಿ ಚಿಕಿತ್ಸೆ ನೀಡುತ್ತಿದ್ದರು. ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು. ಆದರೆ ವಿಧಿ ಆಟವೇ ಬೇರೆ ಇತ್ತು. ಕಾಲೇಜು ಹೊಂಡಕ್ಕೆ ಬಿದ್ದು ಸಾವನಪ್ಪಿದ್ದಾರೆ.

Share News

About BigTv News

Check Also

ಗ್ರಾಮಪಂಚಾಯಿತಿ ಕಚೇರಿ ಎದುರೇ `ವಾಟರ್ ಮ್ಯಾನ್’ ನೇಣಿಗೆ ಶರಣು.!

ಗ್ರಾಮಪಂಚಾಯಿತಿ ಕಚೇರಿ ಎದುರೇ ವಾಟರ್ ಮ್ಯಾನ್ ನೇಣಿಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ಗ್ರಾಮಪಂಚಾಯಿತಿ …

Leave a Reply

Your email address will not be published. Required fields are marked *