Breaking News

ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರ ಆರೋಪ ಸಾಬೀತು.ಗಲಾಟೆ ವಿಕೋಪಕ್ಕೆ ತಿರುಗಿ ಘಟನೆಗೆ ಕಾರಣ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಅಪರಾಧ ಸಾಬೀತು ಆಗಿದೆ. 23 ಜನರಿಗೆ ಇದೇ ಫೆಬ್ರವರಿ 24 ರಂದು ನ್ಯಾಯಾಲಯ ಶಿಕ್ಷೆ ಪ್ರಕಟ ಮಾಡಲಿದೆ.ಅದು 2017 ಫೆಬ್ರವರಿ 5 ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಯಾರು ಊಹೆ ಮಾಡದಂತ ಘಟನೆ ನಡೆದು ಹೋಗಿತ್ತು.ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆ ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ 23 ಜನ ಆರೋಪಿಗಳಿಗೆ ಶಿಕ್ಷೆ ಪ್ರಕಟವಾಗಲಿದೆ. ಫೆಬ್ರವರಿ 24 ರಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಮಾಡಲಿದೆ.ಅಂದು ಈ ಘಟನೆಯಿಂದ ಇಡೀ ರಾಜ್ಯವೇ ಬೆಚ್ವಿಬಿದ್ದಿತ್ತು. ಮರಳು ದಂಧೆಕೋರ ಅಟ್ಟಹಾಸಕ್ಕೆ ಖಾಕಿ ವಿಲವಿಲ ಅಂದಿತ್ತು. ಈಗ 23 ಜನರ ಅಪರಾಧ ಸಾಬೀತು ಆಗಿದ್ದು, ಫೆಬ್ರವರಿ 24 ರಂದು ಯಾವ ಕೋರ್ಟ್ ಯಾವ ಶಿಕ್ಷೆ ನೀಡುತ್ತೇ ಎನ್ನುವ ಕುತೂಹಲ ಕೆರಳಿಸಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *