Breaking News
Oplus_131072

ಅನ್ನಭಾಗ್ಯ ಫಲಾನುಭವಿಗಳಿಗೆ ದುಡ್ಡಿನ ಬದಲು ಅಕ್ಕಿ ವಿತರಣೆ: ಸರಕಾರದ ಆದೇಶ

ಅನ್ನಭಾಗ್ಯದ ಯೋಜನೆಯ ಅಡಿ ಪ್ರಸ್ತುತ ಪಂಡಿತರ ಚೀಟಿಯ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಂಡಿತರ ಚೀಟಿಯಲ್ಲಿನ ಪ್ರಮುಖ ಮುಖ್ಯಸ್ಥರಿಗೆ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಹಣ ಬಿಡುವಲಾಗಿತ್ತು. ಆದರೆ ಇದೀಗ ಈ ಪ್ರಕ್ರಿಯೆಯಲ್ಲಿ ಬದಲಾಗಿ ಫೆಬ್ರವರಿ 25ರ ಮಹೇಂಯಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ ತಲ 5 ಕೆಜಿ ಅಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿ ಅಡಿ ವಿತರಿಸಲು ಸರಕಾರ ಆದೇಶಿಸಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *