ಧಾರವಾಡ ತಾಲೂಕಿನ ಶಿಬಾರಗಟ್ಟಿ ಗ್ರಾಮದಲ್ಲಿ ಗುರುವಾರ ಟ್ಯಾಕ್ಟರ್ ಡಿಕ್ಕಿ ಆಗಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮಂಜುನಾಥ್ ಅರ್ಜುನಪ್ಪ ಶಂಕರ್ ನಾಗ್ ಅವರು (50) ಮೃತರಾಗಿದ್ದು ಅವರ ಪತ್ನಿ ಇಬ್ಬರ ಪುತ್ರರು ಇದ್ದಾರೆ . ಹೊಲದಲ್ಲಿ ಮಲಗಿದ್ದಾಗ ಆತನ ಮೈಮೇಲೆ ಟ್ಯಾಕ್ಟರ್ ಹರಿದ ಪರಿಣಾಮ ಆತ ಸ್ಥಳದಲ್ಲಿ ಸಾವನಪ್ಪಿದ್ದಾನೆ. ಈ ಕುರಿತು ಗರಗ ಠಾನೆಯಲ್ಲಿ ಪ್ರಕರಣ ದಾಖಲೆಯಾಗಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

