ವಿಧಾನಸಭೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಚಿತ್ರದುರ್ಗದ ಜವಗೊಂಡನಹಳ್ಳಿಯಲ್ಲಿ ಮೂತ್ರ ವಿಸರ್ಜನೆಗೆ ಕಾರ್ಯನಿಂದ ಇಳಿದಾಗ ಬೈಕೊಂಡು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ರುದ್ರಪ್ಪ ಲಮಾಣಿ ಅವರಿಗೆ ತಲೆಗೆ ಗಾಯ ಹಿರಿಯೂರು ಆಸ್ಪತ್ರೆಯಲ್ಲಿ ಪ್ರಾರ್ಥಮಿಕ ಚಿಕಿತ್ಸೆ ನಡೆಸಲಾಯಿತು. ಬಳಿಕ ದಾವಣಗೆರೆ ಎಸ್ ಎಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸ್ಥಳಕ್ಕೆ ಕೂಡಲೇ ಡಿವೈಎಸ್ಪಿ ಶಿವಕುಮಾರ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಬೈಕ್ ರಭಸದಿಂದ ಡಿಕ್ಕಿ ಹೊಡೆದ ಕಾರಣ ಗಂಭೀರ ಗಾಯ ವಾಗಿದೆ. ರುದ್ರಪ್ಪ ಲಮಾಣಿ ಅವರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

