Breaking News

ವಿಧಾನಸಭೆ ಸ್ಪೀಕರ್ ಗೆ ಬೈಕ್ ಡಿಕ್ಕಿ ಹೊಡೆದು ಅಪಘಾತ! ಆಸ್ಪತ್ರೆಗೆ ದಾಖಲು ಈಗ ಹೇಗಿದೆ ಸ್ಥಿತಿ.

ವಿಧಾನಸಭೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಚಿತ್ರದುರ್ಗದ ಜವಗೊಂಡನಹಳ್ಳಿಯಲ್ಲಿ ಮೂತ್ರ ವಿಸರ್ಜನೆಗೆ ಕಾರ್ಯನಿಂದ ಇಳಿದಾಗ ಬೈಕೊಂಡು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ರುದ್ರಪ್ಪ ಲಮಾಣಿ ಅವರಿಗೆ ತಲೆಗೆ ಗಾಯ ಹಿರಿಯೂರು ಆಸ್ಪತ್ರೆಯಲ್ಲಿ ಪ್ರಾರ್ಥಮಿಕ ಚಿಕಿತ್ಸೆ ನಡೆಸಲಾಯಿತು. ಬಳಿಕ ದಾವಣಗೆರೆ ಎಸ್ ಎಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸ್ಥಳಕ್ಕೆ ಕೂಡಲೇ ಡಿವೈಎಸ್ಪಿ ಶಿವಕುಮಾರ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಬೈಕ್ ರಭಸದಿಂದ ಡಿಕ್ಕಿ ಹೊಡೆದ ಕಾರಣ ಗಂಭೀರ ಗಾಯ ವಾಗಿದೆ. ರುದ್ರಪ್ಪ ಲಮಾಣಿ ಅವರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *