Breaking News
Oplus_131072

ಹೋಳಿ ಸಂಭ್ರಮದ ದಿನವೇ ದುರಂತ ಈಜಲು ತೆರಳಿದ ಬಾಲಕ ನಿರುಪಾಲು

ಗದಗ್ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಹೋಳಿ ಆಚರಣೆಯ ಬಳಿಕ ಕೆರೆಯಲ್ಲಿ ಹೋಗಿದ್ದ ಬಾಲಕ ನೀರು ಪಾಲು ಆಗಿರುವ ಘಟನೆ ಇಂದು ನಡೆದಿದೆ. 16 ವರ್ಷದ ಬಾಲಕ ದೇವೇಂದ್ರ ಸಾವನ್ನಪ್ಪಿರುವ ಯುವಕ ಈಜು ಬಾರದೆ ಜೋಶ್ ನಲ್ಲಿ ಬಾಲಕ ಕೆರೆಗೆ ಇಳಿದಿದ್ದೆ ಕಾರಣ ಎಂದು ಎನ್ನಲಾಗಿದೆ. ಸ್ಥಳೀಯರ ಸಹಾಯದಿಂದ ಬಾಲಕನ ಮೃತ ದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹೊರಗೆ ತೆಗೆದಿದ್ದಾನೆ. ಮಗನ ಕಳೆದುಕೊಂಡ ಹೆತ್ತವರ ಆಕ್ರಾಂಧನೆ ಮುಗಿಲ ಮುಟ್ಟಿದೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲೆಶ್ ಪ್ರಕಟಿಸಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *