Breaking News
Oplus_131072

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಬಿಜೆಪಿ ಅಧ್ಯಕ್ಷ ಆಯ್ಕೆ .

ಬೆಂಗಳೂರು ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಸೇರಿ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಅಧ್ಯಕ್ಷರನ್ನು ನೇಮಿಸಿ ಜಿಲ್ಲಾ ಬಿಜೆಪಿ ಚುನಾವಣಾ ಅಧಿಕಾರಿ ಅಶ್ವಥ್ ನಾರಾಯಣ್ ನಗರದ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾಧ್ಯಕ್ಷರಾಗಿ ಎಚ್ ರಾಮಕೃಷ್ಣ ನೆಲಮಂಗಲ ಗ್ರಾಮಾಂತರ ಮಂಡಲ ಅಧ್ಯಕ್ಷರಾಗಿ ಜಗದೀಶ್ ಚೌಧರಿ ದೇವನಹಳ್ಳಿ ಗ್ರಾಮಾಂತರ ಅಧ್ಯಕ್ಷರಾಗಿ ಏನ್ ಎಲ್ ಅಂಬರೀಶ್ ಗೌಡ ಹೊಸಕೋಟೆ ಮಂಡಲ ಅಧ್ಯಕ್ಷರಾಗಿ ಬಾಲಚಂದ್ರ ನೇಮಕಗೊಂಡಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *