Breaking News
Oplus_131072

ಕರೆಂಟ್ ತಗುಲಿ 18 ವರ್ಷದ ಯುವತಿ ಸಾವು; ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ.

ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಎಮ್ಮೆಹಟ್ಟಿ ಗ್ರಾಮದಲ್ಲಿ ನಡೆಯಬಾರದಂತಹ ದುರಂತ ಸಂಭವಿಸಿದೆ. ಕರೆಂಟ್‌ ತಗುಲಿ 18 ವರ್ಷದ ಯುವತಿಯೊಬ್ಬಳು ಸಾವನ್ನಪ್ಪಿದ್ದಾರೆ.ಕುಡಿಯುವ ನೀರಿನ ಟ್ಯಾಂಕ್‌ಗೆ ನೀರು ಬಿಡುವ ಸಲುವಾಗಿ ಮೋಟಾರ್‌ ಆನ್‌ ಮಾಡಲು ತೆರಳಿದ್ದರು. ಈ ವೇಳೆ ಅವರಿಗೆ ಕರೆಂಟ್‌ ಹೊಡೆದಿದೆ. ವಿದ್ಯಾರ್ಥಿನಿಯಾಗಿ ಉತ್ತಮ ಭವಿಷ್ಯವನ್ನು ಹೊಂದಿದ್ದ ನಿಸರ್ಗ ಅವರ ಅಕಾಲಿಕ ಸಾವು ದುಃಖ ಉಂಟುಮಾಡಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *