ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಎಮೆಹಟ್ಟಿ ಗ್ರಾಮದಲ್ಲಿ ಇಂದು ವಿದ್ಯುತ್ ತಗಳ್ಳಿ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಕಂಡು ಬಂದಿದೆ. ಮೃತ ಯುವತ್ತಿಯನ್ನು ನಿಸರ್ಗ ಎಂದು ಗುರುತಿಸಲಾಗಿದೆ. ನಿಸರ್ಗ ನೀರಿನ ಟ್ಯಾಂಕಿಗೆ ನೀರು ಬಿಡುವ ಸಲುವಾಗಿ ಮೋಟರ್ ಆನ್ ಮಾಡಲು ತೆರಳಿದರು ಆ ವೇಳೆ ಅವರಿಗೆ ಕರೆಂಟ್ ಹೊಡೆದಿದೆ ಪರಿಣಾಮ ಸ್ಥಳದಲ್ಲಿ ಕುಸಿದು ಬಿದ್ದು ನಿಸರ್ಗ ಸಾವನಪ್ಪಿದ್ದಾಳೆ. ಈ ಬಗ್ಗೆ ಹೊಳೆಹೊನ್ನೂರು ಠಾನೆಯಲ್ಲಿ ಪ್ರಕರಣ ದಾಖಲೆಯಾಗಿದೆ.
Oplus_0
bigtvnews | Hubli Dharwad News | Kannada News | Karnataka News Hubli News | News In Hubli | Local news

