ಲಕ್ಷ್ಮಮ್ಮ ಬಡಾವಣೆಯ ನಿವಾಸಿ ದೇವಿರಮ್ಮನಗರದ ವಿವಿ ಸಾಗರ ಬಲನಾಲೆಗೆ ಕಾಲು ತೊಳೆಯಲೆಂದು ದೇವಿರಮ್ಮ ಇಳಿದಿದ್ದಾರೆ.ದಂಡೆಯಲ್ಲಿ ಪಾಚಿಕಟ್ಟಿದ್ದರಿಂದ ಕಾಲು ಜಾರಿ ನಾಲೆಗೆ ಬಿದ್ದು ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿದ್ದಾರೆ.ನಾಲೆಗೆ ಬಿದ್ದ ದೇವಿರಮ್ಮ ದೇಹವು ಪಟ್ರೇಹಳ್ಳಿವರೆಗೆ ಕೊಚ್ಚಿಕೊಂಡು ಹೋಗಿ ಪತ್ತೆಯಾಗಿದೆ. ಹಿರಿಯೂರು ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

