ಚಿಕ್ಕಮಂಗಳೂರು ಜಿಲ್ಲೆಯ ಕಳಸ ತಾಲೂಕಿನ ಕಂಚಿನ ಕೆರೆ ಬಳಿ ಬದ್ರಾ ನದಿಯ ಈಜಲು ತೆರಳಿದ ಇಬ್ಬರು ನಿರುಪಾಲಾಗಿ ಸಾವನಪ್ಪಿರುವ ಘಟನೆ ಇಂದು ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ಜಗದೀಶ್ ಹಾಗೂ ಚೋಟಾ ಎಂದು ಗುರ್ತಿಸಲಾಗಿದೆ. ಏಳು ಜನ ಸ್ನೇಹಿತರು ಚಿಕ್ಕಮಂಗಳೂರು ಪ್ರವಾಸಕ್ಕೆ ಬಂದಿದ್ದಾಗ ಇಬ್ಬರು ನಿರುಪಾಲಾಗಿದ್ದಾರೆ. ಘಟನೆ ಕುರಿತು ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲೆಯಾಗಿದೆ
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

