Breaking News
Oplus_131072

ಭದ್ರಾ ನದಿಯಲ್ಲಿ ಈಜಲು ತೆರಳಿದ ಇಬ್ಬರು ಪ್ರವಾಸಿಗರು ಜಲ ಸಮಾದಿ

ಚಿಕ್ಕಮಂಗಳೂರು ಜಿಲ್ಲೆಯ ಕಳಸ ತಾಲೂಕಿನ ಕಂಚಿನ ಕೆರೆ ಬಳಿ ಬದ್ರಾ ನದಿಯ ಈಜಲು ತೆರಳಿದ ಇಬ್ಬರು ನಿರುಪಾಲಾಗಿ ಸಾವನಪ್ಪಿರುವ ಘಟನೆ ಇಂದು ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ಜಗದೀಶ್ ಹಾಗೂ ಚೋಟಾ ಎಂದು ಗುರ್ತಿಸಲಾಗಿದೆ. ಏಳು ಜನ ಸ್ನೇಹಿತರು ಚಿಕ್ಕಮಂಗಳೂರು ಪ್ರವಾಸಕ್ಕೆ ಬಂದಿದ್ದಾಗ ಇಬ್ಬರು ನಿರುಪಾಲಾಗಿದ್ದಾರೆ. ಘಟನೆ ಕುರಿತು ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲೆಯಾಗಿದೆ

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *