ಧಾರವಾಡ ಉಪ್ಪಿನಬೆಟಿಗೇರಿ ಗ್ರಾಮದ ರೈತ ಮಡಿವಾಳ ಅವರ ಹೊಲದಲ್ಲಿ ಸಂಗ್ರಹಿಸಿ ಇಟ್ಟಿದ್ದ ಕಣಕಿ ಹೊಟ್ಟಿಗೆ
ಭಾನುವಾರ ಬೆಂಕಿಗೆ ಆಹುತಿಯಾಗಿದೆ 9 ಟ್ರಾಕ್ಟರ್ ಕಣಕಿ ಹೊಟ್ಟನ್ನು ಬನವಿ ಒಟ್ಟಲೆಂದು ಗಂಗಪ್ಪನವರು ಹಾರು ಬೆಳವಡಿ ರಸ್ತೆಯ ಹೊಲದಲ್ಲಿ ಸಂಗ್ರಹಿಸಿಟ್ಟಿದ್ದರು. ರಾತ್ರಿ ಯಾರು ಇಲ್ಲದ ವೇಳೆ ಕಿಡಿಗೇಡಿಗಳು ಹೊಲಕ್ಕೆ ನುಗ್ಗಿ ಬೆಂಕಿ ಹಚ್ಚಿದ್ದಾರೆ ಕೂಡಲೆ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಬೆಂಕಿಯನ್ನು ನಿಂದಿಸಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news





