Breaking News
Oplus_131072

ಯುವ ಕಾಂಗ್ರೆಸ್ ಅಧಿಕಾರಿಗಳ ಪದಗ್ರಹಣಕ್ಕೆ ಪ್ಲೆಕ್ಸ್ ಬ್ಯಾನರ್ ಹಾಕಿದವರಿಗೆ ಡಿಕೆಶಿ ಬೀಗ್ ಶಾಕ್

ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹನ ಕಾರ್ಯಕ್ರಮ ಇಂದು ನಡೆಯಲಿದ್ದು. ಕಾರ್ಯಕ್ರಮ ಹಿನ್ನೆಲೆಯಲ್ಲಿ ಅರಮನೆ ಮೈದಾನ ಸುತ್ತಮುತ್ತ ಸೇರಿದಂತೆ
ನಗರದಲ್ಲಿ ಅನಧಿಕೃತವಾಗಿ ಪ್ಲೆಕ್ಸ್ ಅಳವಡಿಸಿದ್ದಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ವಿರುದ್ಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಹಾಕಿರುವ ಅಧಿಕೃತ ಪ್ಲೆಕ್ಸ್ ಬ್ಯಾನರ್ ಅನ್ನು ಕೂಡಲೇ ತೆಗೆದುಹಾಕಿಸಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *