ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಒಂದು ಡಿಕ್ಕಿ ಹೊಡೆದು ಪರಾರಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲಿ ಸಾವಿಗೀಡಾದ ದುರ್ಘಟನೆ ಧಾರವಾಡ ಹೊಯ್ಸಳ ನಗರದಲ್ಲಿ ಇಂದು ಸಂಭವಿಸಿದೆ ಕ್ಷಣ ಮಾತ್ರದಲ್ಲಿ ಪರಾರಿಯಾಗಿರುವ ವಾಹನ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ . ಅಪಘಾತದಲ್ಲಿ ಮರಣ ಹೊಂದಿರುವ ವ್ಯಕ್ತಿಯ ತಪಾಸಣೆ ಮಾಡುತ್ತಿದ್ದು. ಆತನ ವಿವರವನ್ನು ಪೊಲೀಸರು ಕಲೆ ಹಾಕಿದ್ದಾರೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

