Breaking News

ಅಕ್ರಮ:ಶ್ರೀಗಂಧ ಕಡಿದು ಇಬ್ಬರು ಪರಾರಿ, ಒಬ್ಬನ ಬಂಧನ

ಧುಂಡಶಿ ವಲಯದಲ್ಲಿ ಕಾಯ್ದಿಟ್ಟ ಅರಣ್ಯದ ಶ್ರೀಗಂಧ ನೆಡುತೋಪನಲ್ಲಿ ಅಕ್ರಮವಾಗಿ ಗಿಡಗಳನ್ನು ಕಡಿದು ಸಾಗಾಣಿಕೆ ಮಾಡುತ್ತಿದ್ದ ಮೂವರು ಆರೋಪಿಗಳ ಪೈಕಿ ಇಬ್ಬರು ಪರಾರಿಯಾಗಿದ್ದು ಒಬ್ಬ ಆರೋಪಿ ನಾಗಪ್ಪ ರಾಮಪ್ಪ ಇಳಿಗೇರ ಎಂಬಾತನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಶಿಗ್ಗಾಂವ ಶಾಖೆಯ ಉಪ ವಲಯ ಅರಣ್ಯಾಧಿಕಾರಿಗಳಾದ ಪಿ.ಡಿ.ಮಣಕೂರ ಹಾಗೂ ಧುಂಡಶಿ ವಲಯದ ಗಸ್ತು ಅರಣ್ಯ ಪಾಲಕರಾದ ಗಣಪತಿ ಶಿವಣ್ಣನವರ,ಯಂಕಪ್ಪ ಹೊಸುರ, ಮಹೇಶ ಕಲ್ಲಮ್ಮನವರ, ಮೋಹನ ಶಾಮನೂರ, ಪ್ರಕಾಶಕುಮಾರ ಬಂಕಾಪುರ ಭಾಗವಹಿಸಿದ್ದರು.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *