Breaking News
Oplus_131072

ಒಣಹುಲ್ಲಿನ ಪಕ್ಕವೇ ಆಟವಾಡುತ್ತಿದ್ದ ನಾಲ್ವರು ಮಕ್ಕಳು ಬೆಂಕಿಹತ್ತಿ ಸಾವನಪ್ಪಿದ ಮಕ್ಕಳು.

ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಗೀತಿಲಿಪಿ ಗ್ರಾಮದಲ್ಲಿ ಒಣಹುಲ್ಲು ಇದ್ದ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ,ಅಲ್ಲೇ ಪಕ್ಕದಲ್ಲಿ ಆಟವಾಡುತ್ತಿದ್ದ 4 ಮಕ್ಕಳು ಸಜೀವ ದಹನವಾಗಿದ್ದಾರೆ.ಮಕ್ಕಳ ಶವಗಳನ್ನು ಹೊರತೆಗೆಯಲಾಗಿದೆ. ಆ ಶವಗಳು ಸಂಪೂರ್ಣವಾಗಿ ಕರಕಲಾಗಿ ಹೋಗಿವೆ. ಪ್ರಸ್ತುತ ಬೆಂಕಿ ದುರಂತಕ್ಕೆ ಕಾರಣವೇನೆಂದು ತಿಳಿದುಬಂದಿಲ್ಲ.ಬೆಂಕಿಯ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *