ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯ ಗೀತಿಲಿಪಿ ಗ್ರಾಮದಲ್ಲಿ ಒಣಹುಲ್ಲು ಇದ್ದ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ,ಅಲ್ಲೇ ಪಕ್ಕದಲ್ಲಿ ಆಟವಾಡುತ್ತಿದ್ದ 4 ಮಕ್ಕಳು ಸಜೀವ ದಹನವಾಗಿದ್ದಾರೆ.ಮಕ್ಕಳ ಶವಗಳನ್ನು ಹೊರತೆಗೆಯಲಾಗಿದೆ. ಆ ಶವಗಳು ಸಂಪೂರ್ಣವಾಗಿ ಕರಕಲಾಗಿ ಹೋಗಿವೆ. ಪ್ರಸ್ತುತ ಬೆಂಕಿ ದುರಂತಕ್ಕೆ ಕಾರಣವೇನೆಂದು ತಿಳಿದುಬಂದಿಲ್ಲ.ಬೆಂಕಿಯ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

