ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಪಿಕಪ್ ವಾಹನ ಡಿಕ್ಕಿ ಹೊಡೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಜರುಗಿದೆ.ಕೂಲಿ ಕಾರ್ಮಿಕರನ್ನ ವಾಪಾಸು ಕರೆತರುವಾಗ ಈ ಘಟನೆ ಜರುಗಿದೆ. ಸುಮಾರು 12 ಜನ ಕೂಲಿಕಾರ್ಮಿಕರು ಪ್ರಯಾಣಿಸುತ್ತಿದ್ದ ಪಿಕ್ಅಪ್ ವಾಹನ ಇದಾಗಿದ್ದು, ಮೂವರಿಗೆ ಗಂಭೀರಗಾಯವಾಗಿದೆ. ಗಾಯಗೊಂಡ ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಐಗಳಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

