Breaking News
Oplus_131072

ಮಾರ್ಚ್ 22 ಕರ್ನಾಟಕ ಬಂದ್: ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕರೆ.

ಕರ್ನಾಟಕದಲ್ಲಿ ಎಂಇಎಸ್ ನಿಷೇಧ ಮಾಡಬೇಕು, ಮರಾಠಿಗರ ದಬ್ಬಾಳಿಕೆ ನಿಲ್ಲಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ಮಾರ್ಚ್ 22 ರಂದು ಬಂದ್ ಗೆ ಕರೆ ನೀಡಿವೆ. ಈ ದಿನ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕರ್ನಾಟಕ ಬಂದ್ ಜಾರಿಯಲ್ಲಿರಲಿದೆ. ಬೆಳಿಗ್ಗೆ 10.30 ರಿಂದ ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ಪ್ರತಿಭಟನಾ ಮೆರವಣಿಗೆಯಿರುತ್ತದೆ. ಬಸ್ ಸಂಚಾರ ಮತ್ತು ಹೋಟೆಲ್ ತೆರೆಯುವ ಬಗ್ಗೆ ಇನ್ನಷ್ಟೇ ಅಧಿಕೃತ ಪ್ರಕಟಣೆ ಹೊರಬರಬೇಕಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *