ಮಾಜಿ ಸಚಿವ ಹೆಚ್ ಎಂ ರೇವಣ್ಣ ಕಾಂಗ್ರೆಸ್ ಕಾರ್ಯಕರ್ತೆಯ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ ಘಟನೆಯಲ್ಲಿ ಮಹಿಳೆಗೆ ತುಸು ಗಂಭೀರ ಗಾಯಗಳಾಗಿವೆ ಹಲ್ಲೆ ಪರಿಣಾಮ ಮಹಿಳೆ ಕೈ ಮೂಳೆಗೆ ಪ್ಯಾಕ್ಚರ್ ಆಗಿದ್ದು ಬಳಿಕ್ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಂಡಿದ್ದಾರೆ . ಬಳಿಕ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಮಹಿಳೆಯರಿಗಾಗಿ ಜಾರಿ ಮಾಡಿರುವ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಇವರೇ ಮಹಿಳೆಯರನ್ನು ನಿಂದಿಸಿ ಹಲ್ಲೆ ಮಾಡುತ್ತಾರೆ ಎಂದು ಆರೋಪ ಮಾಡಿದ್ದಾರೆ.
Check Also
ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!
ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …
bigtvnews | Hubli Dharwad News | Kannada News | Karnataka News Hubli News | News In Hubli | Local news

