Breaking News
Oplus_131072

ಧಾರವಾಡ : ವಿದ್ಯುತ್ ಇಲ್ಲದೆ ರೈತರ ಪರದಾಟ

ಧಾರವಾಡ ತಾಲೂಕಿನ ಮಾಧನಬಾವಿ ಗ್ರಾಮದಲ್ಲಿ ಸುಮಾರು 5 ಟ್ರಾನ್ಸ್ಪೋರ್ಟ್ ಮರಗಳು ಸುಟ್ಟು ಅನೆಕ ತಿಂಗಳುಗಳೆ ಕಳೆದವು .ಈ ಟ್ರಾನ್ಸ್ಪೋರ್ಟ್ ಮರಗಳಿಂದ ಮಾಧನಬಾವಿ ಗ್ರಾಮದ ನೂರಕ್ಕೂ ಹೆಚ್ಚು ಬೋರ್ವೆಲ್ ಗಳಿಗೆ ವಿದ್ಯುತ್ ಪೂರಿಗೆ ಯಾಗುತ್ತಿತ್ತು ಇದರಿಂದ ಮಾದನ ಬಾವಿ ಗ್ರಾಮದ ಅನೇಕ ರೈತರು ಬೋರ್ ವೆಲ್ ನೀರ್ ಬೆಳೆಸಿ ಬೆಳೆಗಳನ್ನು ಬೆಳೆಸುತ್ತಿದ್ದರು. ಆದರೆ ವಿದ್ಯುತ್ ಸಂಪರ್ಕವೇ ಕಂಡಿತಗೊಂಡಿರುವುದರಿಂದ. ರೈತರ ಬೆಳೆಗೆ ನೀರಿಲ್ಲದಾಗಿದೆ. ದನ ಕರುಗಳು ನೀರಿಗಾಗಿ ಪರದಾಡುವಂತಾಗಿದೆ.

Share News

About BigTv News

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *