ಬೀದರ ದಿಂದ ಔರಾದಗೆ ತೆರಳುತ್ತಿದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು, ತಕ್ಷಣವೇ ಧಗ ಧಗನೇ ಹೊತ್ತು ಉರಿದಿದೆ.ಸಂತಪುರ ಸಮೀಪದ ಕಪ್ಪಿಕೆರೆ ಗ್ರಾಮ ಕ್ರಾಸ್ ಬಳಿ ಈ ಅವಘಡ ನಡೆದಿದೆ. ಡ್ರೈವರ್ ಹಾಗೂ ಕಂಡಕ್ಟರ ತಕ್ಷಣವೇ ಎಚ್ಚೆತು ಎಲ್ಲಾ ಪ್ರಯಾಣಿಕರಿಗೆ ಕೆಳಗಿಳಿಸಿ ಭಾರೀ ಅನಾಹುತವೊಂದನ್ನು ತಪ್ಪಿಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಕೂಡಲೇ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಸಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

