Breaking News
Oplus_131072

ಧಗಧಗನೇ ಹೊತ್ತುರಿದ ಬಸ್,ಪ್ರಯಾಣಿಕರು ಸೇಫ್.

ಬೀದರ ದಿಂದ ಔರಾದಗೆ ತೆರಳುತ್ತಿದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು, ತಕ್ಷಣವೇ ಧಗ ಧಗನೇ ಹೊತ್ತು ಉರಿದಿದೆ.ಸಂತಪುರ ಸಮೀಪದ ಕಪ್ಪಿಕೆರೆ ಗ್ರಾಮ ಕ್ರಾಸ್ ಬಳಿ ಈ ಅವಘಡ ನಡೆದಿದೆ. ಡ್ರೈವರ್ ಹಾಗೂ ಕಂಡಕ್ಟರ ತಕ್ಷಣವೇ ಎಚ್ಚೆತು ಎಲ್ಲಾ ಪ್ರಯಾಣಿಕರಿಗೆ ಕೆಳಗಿಳಿಸಿ ಭಾರೀ ಅನಾಹುತವೊಂದನ್ನು ತಪ್ಪಿಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಕೂಡಲೇ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಸಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *