ಮಂಡ್ಯ ಜಿಲ್ಲೆಯ ಮಳವಳ್ಳಿ ಮೂಲದ ಉದ್ಯಮಿಯೊಬ್ಬರು ಮಾರ್ಚ್ ರಂದು ಹೋಳಿ ಹಬ್ಬಕ್ಕೆ ಭರ್ಜರಿ ಊಟ ಒಂದು ಮಾಡಿಸಿದ್ದರು. ಆದರೆ ಊಟ ಹೆಚ್ಚಾಗಿ ಉಳಿದಿದ್ದರಿಂದ. ಟೀ ಕಾಗೆಪುರದಲ್ಲಿರುವ ಗೋಕುಲ್ ವಿದ್ಯಾಸಂಸ್ಥೆಯ ಹಾಸ್ಟೆಲ್ ಒಂದಕ್ಕೆ ಊಟವನ್ನು ಕೊಟ್ಟಿದ್ದರು. ಈ ಊಟವನ್ನು ಸೇವನೆ ಮಾಡಿದ ನೂರಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದರು. ವಸಂತ ಶಾಲೆಯ ಐದು ವಿದ್ಯಾರ್ಥಿಗಳನ್ನು ತೀವ್ರಗಟ್ಟಿನಲ್ಲಿ ಚಿಕಿತ್ಸೆ ನೀಡಲಾಗಿದೆ. ಆದರೆ ಫುಡ್ ಪಾಯಿಸನ್ ಯಿಂದ ಇಬ್ಬರು ವಿದ್ಯಾರ್ಥಿಗಳು ಸಾವನಪ್ಪಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

