Breaking News
Oplus_131072

ದೇವಸ್ಥಾನದ ಮೇಲೆ ಕಲ್ಲು ತೂರಾಟ,ಕಂಬಕ್ಕೆ ಕಟ್ಟಿ ತಳಿಸಿದ್ದಾರೆ.

ಬೆಳಗಾವಿ ನಗರದ ಪಾಂಗುಳಗಲ್ಲಿ ಅಶ್ವಥಾಮ ದೇವಸ್ಥಾನದ ಮೇಲೆ ಯುವಕ ಕಲ್ಲು ತೂರಾಟ ನಡೆಸಿದ್ದಾನೆ. ದೇವಸ್ಥಾನದ ಮೇಲೆ ಕಲ್ಲು ತೂರುತ್ತಿದ್ದಂತೆ ಸ್ಥಳೀಯರು ಯುವಕನನ್ನು ಹಿಇಡಿದು ಕಂಬಕ್ಕೆ ಕಟ್ಟಿ ಹಾಕಿದ್ದಾರೆ.ದೇವಸ್ಥಾನದ ಮೇಲೆ ಕಲ್ಲೆಸೆದ ವ್ಯಕ್ತಿಯನ್ನು ಉಜ್ವಲ್ ನಗರದ ಯಾಸಿರ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಸ್ಥಳಿಯರು ಪೊಲೀಸರಿಗೆ ಒಪ್ಪಿಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *