ತುಂಗಾಭದ್ರಾ ಜಲಾಶಯದಿಂದ ಕೃಷಿ ಚಟುವಟಿಕೆಗೆ ನೀರನ್ನು ಒದಗಿಸುವ ಕುರಿತು ಚರ್ಚಿಸಿ, ನಿರ್ಣಯಿಸಲು ತುಂಗಾಭದ್ರಾ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆಯನ್ನು ಮಾರ್ಚ್ 21ರಂದು ಕರೆಯಲಾಗಿದೆ. ರೈತರು ಬೇಸಿಗೆ ಹಂಗಾಮಿನಲ್ಲೂ ಡ್ಯಾಂನಿಂದ ನೀರು ಪೂರೈಕೆಯಾಗುವ ನಿರೀಕ್ಷೆಯಲ್ಲಿದ್ದಾರೆ.
Oplus_131072
ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …