Breaking News

ಕೇರಳ:ಹಸುವನ್ನು ರಕ್ಷಿಸಲು ಬಾವಿಗೆ ಇಳಿದ ವ್ಯಕ್ತಿ ಉಸಿರುಗಟ್ಟಿ ಸಾವು.

ಕಾರ್ಕೊಡ್ಲುವಿನಲ್ಲಿ ರಾಘು ಎಂಬುವವರು ಇತ್ತೀಚೆಗೆ ರಿಂಗ್ ಬಾವಿ ನಿರ್ಮಿಸಿದ್ದರು.ಬಾವಿಗೆ ಬಿದ್ದಿದ್ದ ಹಸುವನ್ನು ಮೇಲೆತ್ತಲು ಇಳಿದಿದ್ದ ವ್ಯಕ್ತಿ ‌ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಕೋಣಂದೂರು ಸಮೀಪದ ಕಾರಕೊಡ್ಲು ಎಂಬಲ್ಲಿ ಸಂಭವಿಸಿದೆ. ಸತೀಶ್ ಮತ್ತು ಹಸುವಿನ ಮೃತದೇಹವನ್ನು ಅಗ್ನಿಶಾಮಕ ದಳದವರು ಬುಧವಾರ ಬಾವಿಯಿಂದ ಮೇಲಕ್ಕೆ ತೆಗೆದಿದ್ದಾರೆ. ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸತೀಶ್ ಅವರ ಮೃತದೇಹವನ್ನು ಕೇರಳಕ್ಕೆ ಕಳುಹಿಸಿಕೊಡಲಾಗಿದೆ. ಈ ಕುರಿತು ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *