ಕಾರ್ಕೊಡ್ಲುವಿನಲ್ಲಿ ರಾಘು ಎಂಬುವವರು ಇತ್ತೀಚೆಗೆ ರಿಂಗ್ ಬಾವಿ ನಿರ್ಮಿಸಿದ್ದರು.ಬಾವಿಗೆ ಬಿದ್ದಿದ್ದ ಹಸುವನ್ನು ಮೇಲೆತ್ತಲು ಇಳಿದಿದ್ದ ವ್ಯಕ್ತಿ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಕೋಣಂದೂರು ಸಮೀಪದ ಕಾರಕೊಡ್ಲು ಎಂಬಲ್ಲಿ ಸಂಭವಿಸಿದೆ. ಸತೀಶ್ ಮತ್ತು ಹಸುವಿನ ಮೃತದೇಹವನ್ನು ಅಗ್ನಿಶಾಮಕ ದಳದವರು ಬುಧವಾರ ಬಾವಿಯಿಂದ ಮೇಲಕ್ಕೆ ತೆಗೆದಿದ್ದಾರೆ. ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸತೀಶ್ ಅವರ ಮೃತದೇಹವನ್ನು ಕೇರಳಕ್ಕೆ ಕಳುಹಿಸಿಕೊಡಲಾಗಿದೆ. ಈ ಕುರಿತು ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

