ಮಂಡ್ಯದವರು ಛತ್ರಿಗಳು ಎಂಬ ಡಿ ಸಿ ಎಂ ಡಿ ಕೆ ಶಿವಕುಮಾರ್ ಅವರ ಹೇಳಿಕೆಗೆ ಜಿಲ್ಲಾದಂತ ಬಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಡಿಕೆಶಿ ನೀಡಿರುವ ಹೇಳಿಕೆ ವಿರುದ್ಧ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಬಾರಿ ಟೀಕೆ ಮಾಡಲಾಗುತ್ತಿದೆ . ಜಿಲ್ಲೆ ಜನರಿಗೆ ಡಿಕೆಶಿ ಅವಮಾನ ಮಾಡಿದ್ದಾರೆ. ಮಂಡ್ಯ ಜನರ ಭಿಕ್ಷೆಯಿಂದ ಕಾಂಗ್ರೆಸ್ಗೆ ಅಧಿಕಾರ ಸಿಕ್ಕಿದೆ. ಇವಳರಲ್ಲಿ ಐದು ಕ್ಷೇತ್ರಗಳು ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ ಮಂಡ್ಯದವರ ಸಿಎಂ ಆಗಿದ್ದಾಗ ಅವರ ಕಾಲಿಗೆ ಬಿದ್ದು ಬೆಳೆದವರು ನೀವು ಡಿಕೆ ಶಿವಕುಮಾರ್ ಮಂಡ್ಯ ಜನರಲ್ಲಿ ಕ್ಷಮೆಯಾಚಿಸಬೇಕು ಮಂಡಕ್ಕಿ ಬಂದರೆ ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆ ಎಂದಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

