ನವಲಗುಂದ ತಾಲೂಕಿನ ಯಮನೂರು ಚಾಂಗದೇವರ ಜಾತ್ರೆ ಆರಂಭವಾಗಿದ್ದು. ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಗೋಪಾಲ್ ಬ್ಯಾಕೋಡ ಅವರು ಭೇಟಿ ನೀಡಿದ್ದಾರೆ. ಈ ವೇಳೆ ಜಾತ್ರೆ ಅಂಗವಾಗಿ ಕಾನೂನು ಸುವ್ಯವಸ್ಥೆ ಪಾರ್ಕಿಂಗ್ ವ್ಯವಸ್ಥೆ ಮತ್ತು ಬಸ್ ಸಂಚಾರ ವೀಕ್ಷಣೆ ಮಾಡಿದರು ನಂತರ ದೇವರ ದರ್ಶನ ಪಡೆದರು.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

