Breaking News
Oplus_131072

ನವಲಗುಂದ. ಯಮನೂರು ಜಾತ್ರಾ, ಬಂದು ಬಸ್ತನ್ನು ಪರಿಶೀಲಿಸಿದ ಎಸ್ ಪಿ

ನವಲಗುಂದ ತಾಲೂಕಿನ ಯಮನೂರು ಚಾಂಗದೇವರ ಜಾತ್ರೆ ಆರಂಭವಾಗಿದ್ದು. ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಗೋಪಾಲ್ ಬ್ಯಾಕೋಡ ಅವರು ಭೇಟಿ ನೀಡಿದ್ದಾರೆ. ಈ ವೇಳೆ ಜಾತ್ರೆ ಅಂಗವಾಗಿ ಕಾನೂನು ಸುವ್ಯವಸ್ಥೆ ಪಾರ್ಕಿಂಗ್ ವ್ಯವಸ್ಥೆ ಮತ್ತು ಬಸ್ ಸಂಚಾರ ವೀಕ್ಷಣೆ ಮಾಡಿದರು ನಂತರ ದೇವರ ದರ್ಶನ ಪಡೆದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *