ಸೆಂಟ್ರಿಂಗ್ ಕೆಲಸ ಮಾಡುವಾಗ ವಿದುದ್ದಂತೆ ತಗೋಳಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಧಾರವಾಡದ ಸತ್ತೂರು ಕಾಲೋನಿಯಲ್ಲಿಂದು ಸಂಭವಿಸಿದೆ . ಚಪ್ಪರದ ಬಂದ್ ಕಾಲೋನಿ ನಿವಾಸಿ ಶಮೀರ್ ಅಗಸಿ ಮನೆ ಎಂಬಾತ ಸಾವನಪ್ಪಿದ್ದ ಕಾರ್ಮಿಕನಾಗಿದ್ದು ಸೆಂಟ್ರಿಂಗ್ ಕೆಲಸ ಮಾಡುವ ವೇಳೆ ತನ ಕೈಯಲ್ಲಿದ್ದ ಕಬ್ಬಿನ ರಾಡ್ ಮೇಲಿದ್ದೆ ವಿದತ್ತಂತೆಯೇ ತಗಲಿದೆ. ಇದರಿಂದ ಸಮಿರಗೆ ವಿದ್ಯುತ್ ತಗೋಳಿ ಸಾವನಪ್ಪಿದ್ದಾನೆ. ಈ ಘಟನೆ ವ ವಿದ್ಯಾ ಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವಾಗಿದೆ.
Oplus_0
bigtvnews | Hubli Dharwad News | Kannada News | Karnataka News Hubli News | News In Hubli | Local news

