ಧಾರವಾಡ ತಾಲೂಕಿನ ದೇವರ ಹುಬ್ಬಳ್ಳಿ ಗ್ರಾಮದಲ್ಲಿ ರಸ್ತೆ ಬದಿ ನಿಲ್ಲಿಸಿದ ಟ್ಯಾಕ್ಟರ್ ಟೇಲರ್ ತೆಗಿಯುವ ವಿಚಾರವಾಗಿ ನಡೆದ ಗಲಾಟೆ ಗ್ರಾಮದಲ್ಲಿ ಗುಂಪು ಘರ್ಷಣೆ ಹುಟ್ಟು ಹಾಕಿ ಉದಿಜ್ಞ ವಾತಾವರಣ ಸೃಷ್ಟಿಸಿದೆ. ಪ್ರಕರಣ ಪೊಲೀಸರ ಮಧ್ಯಪ್ರವೇಶದ ತಿಳಿಗೊಂಡ ಘಟನೆ ಗುರುವಾರ ನಡೆದಿದೆ . ಜಗಳದ ಸಮಯದಲ್ಲಿ ಶಿವಬಸಪ್ಪ ಎನ್ನುವರ ಮೇಲೆ ಹಲ್ಲೆ ನಡೆದಿದೆ . ಇದಕ್ಕೆಲ್ಲ ಗುಂಪು ಘರ್ಷಣೆ ಕಾರಣವಾಗಿದೆ ಎನ್ನಲಾಗಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

