Breaking News
Oplus_131072

ಧಾರವಾಡ : ಎರಡು ಗುಂಪುಗಳ ಮಧ್ಯೆ ಗಲಾಟೆ

ಧಾರವಾಡ ತಾಲೂಕಿನ ದೇವರ ಹುಬ್ಬಳ್ಳಿ ಗ್ರಾಮದಲ್ಲಿ ರಸ್ತೆ ಬದಿ ನಿಲ್ಲಿಸಿದ ಟ್ಯಾಕ್ಟರ್ ಟೇಲರ್ ತೆಗಿಯುವ ವಿಚಾರವಾಗಿ ನಡೆದ ಗಲಾಟೆ ಗ್ರಾಮದಲ್ಲಿ ಗುಂಪು ಘರ್ಷಣೆ ಹುಟ್ಟು ಹಾಕಿ ಉದಿಜ್ಞ ವಾತಾವರಣ ಸೃಷ್ಟಿಸಿದೆ. ಪ್ರಕರಣ ಪೊಲೀಸರ ಮಧ್ಯಪ್ರವೇಶದ ತಿಳಿಗೊಂಡ ಘಟನೆ ಗುರುವಾರ ನಡೆದಿದೆ . ಜಗಳದ ಸಮಯದಲ್ಲಿ ಶಿವಬಸಪ್ಪ ಎನ್ನುವರ ಮೇಲೆ ಹಲ್ಲೆ ನಡೆದಿದೆ . ಇದಕ್ಕೆಲ್ಲ ಗುಂಪು ಘರ್ಷಣೆ ಕಾರಣವಾಗಿದೆ ಎನ್ನಲಾಗಿದೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *