Breaking News
Oplus_0

ಮಗುವಿಗೆ ಬರೆ ಎಳೆದ ಅಂಗನವಾಡಿ ಕಾರ್ಯಕರ್ತೆ

ಎರಡುವರೆ ವರ್ಷದ ಮಗುವಿಗೆ ಅಂಗನವಾಡಿ ಸಹಾಯಕ್ಕೆ ಒಬ್ಬರು ಚಾಕುವಿನಿಂದ ಮಗುವಿಗೆ ಬರೆಯಲಿದ್ದಾರೆ ಡೈಪರ್ ನಲ್ಲಿ ಕಾರ್ಯದ ಪುಡಿ ಹಾಕಿ ಕ್ರೌರ್ಯ ಮೆರೆದಿರುವ ಆರೋಪ ಕೇಳಿ ಬಂದಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಹಾರಾಜರಕಟ್ಟೆಯ ಗ್ರಾಮದಲ್ಲಿ ನಡೆದಿದೆ ಮಗು ಶಾಲೆಗೆ ಬರಲು ಹಠ ಮಾಡುತ್ತಿರುವುದರಿಂದ ಅಂಗನವಾಡಿಯಲ್ಲಿ ಇದ್ದ ಸಹಾಯಕಿ ಮಗುವಿನ ಎಡಗೈ ಮೇಲೆ ಬರೆ ಎಳೆದಿದ್ದಾಳೆ

Share News

About BigTv News

Check Also

ರಾಜಕೀಯ ಮರೆತು ಮಾನವೀಯತೆ ಮೆರೆದ ಕ್ಷಣ: ಚೆನ್ನಮ್ಮ ಅಂತಿಮ ದರ್ಶನದ ವೇಳೆ ದೇವೇಗೌಡರ ಕೈಹಿಡಿದು ಸಿದ್ದರಾಮಯ್ಯ ಸಾಂತ್ವನ

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಘಟನೆ ಸಾಕ್ಷಿಯಾಯಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ …

Leave a Reply

Your email address will not be published. Required fields are marked *