ಎಂಇಎಸ್ ಶಿವಸೇನೆ ಪುಂಡಾಟ ಖಂಡಿಸಿ ಮಾರ್ಚ್ 22 ರಂದು ಕರ್ನಾಟಕ ಬಂದು ಕರೆ ನೀಡಲಾಗಿದೆ. ಈ ನಲ್ಲಿ ಆ ದಿನ ರಾಜ್ಯದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡುವ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಮಾಹಿತಿ ನೀಡಿದ್ದಾರೆ. ಶಾಲಾ ಕಾಲೇಜುಗಳ ರಜೆ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ. ಇನ್ನೂ ಅದರ ಬಗ್ಗೆ ತೀರ್ಮಾನ ಮಾಡಿಲ್ಲ ಎಂದು ಹೇಳಿದ್ದಾರೆ
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

