ಬಂದೀಗೌಡ ಬಡಾವಣೆ ಸಮೀಪ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸುಹಾನ ಎಂದು ಗುರುತಿಸಲಾಗಿದೆ. ಮಂಡ್ಯದಲ್ಲಿ ಘೋರ ದುರಂತ ಸಂಭವಿಸಿದ್ದು, ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಎಎಸ್ಐ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಮಂಡ್ಯದ ಸಶಸ್ತ್ರ ಮೀಸಲು ಪಡೆಯ ಎಎಸ್ ಐ ಅನ್ಸ್ರ್ ಪಾಷಾ ಅವರ ಮಗಳಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
bigtvnews | Hubli Dharwad News | Kannada News | Karnataka News Hubli News | News In Hubli | Local news

